ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಿಣ್ಣರೊಂದಿಗೆ ಮೋದಿ

02:20 PM Dec 18, 2023 IST | Samyukta Karnataka

ಲಕ್ನೋ: ವಾರಣಾಸಿಯಲ್ಲಿ ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕೆಲ ಕಾಲ ಬಿಡುವು ಮಾಡಿಕೊಂಡು ಸಿಎಂ ಯೋಗಿ ಆದಿತ್ಯನಾಥ್‌ ಅವರೊಂದಿಗೆ ವಾರಣಾಸಿಯ ಶಾಲೆಯೊಂದಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಮೋದಿ, ವಾರಣಾಸಿಯ ಶಾಲಾ ಮಕ್ಕಳೊಂದಿಗಿನ ಸಂವಾದ ನನ್ನಲ್ಲಿ ಹೊಸ ಚೈತನ್ಯ ತುಂಬಿತು. ಈ ಸುಂದರ ಮಕ್ಕಳು ಶಾಲೆಯಲ್ಲಿ ಹೆಚ್ಚಿದ ಸೌಲಭ್ಯಗಳಿಂದಾಗಿ ಈಗ ತಮ್ಮ ಅಧ್ಯಯನವನ್ನೂ ಹೇಗೆ ಆನಂದಿಸುತ್ತಿದ್ದಾರೆ ಎಂದು ಹೇಳಿದರು ಎಂದಿದ್ದಾರೆ.

Next Article