For the best experience, open
https://m.samyuktakarnataka.in
on your mobile browser.

ಚುನಾವಣೆಯಲ್ಲಿ ಸೋಲು: ಕವಿವಿ ನೌಕರ ಆತ್ಮಹತ್ಯೆ

04:02 PM Dec 27, 2023 IST | Samyukta Karnataka
ಚುನಾವಣೆಯಲ್ಲಿ ಸೋಲು  ಕವಿವಿ ನೌಕರ ಆತ್ಮಹತ್ಯೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರನೋರ್ವ ಕವಿವಿ ಸಹಕಾರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದಕ್ಕೆ ಆತ್ಮಹತ್ಯೆ ಶರಣಾದ ಘಟನೆ ಮುರುಘಾ ಮಠದ ಬಳಿಯ ರೇಣುಕಾನಗರದಲ್ಲಿ ನಡೆದಿದೆ.
ವಿಶ್ವವಿದ್ಯಾಲಯದ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾಂತ್ ಸಾವಳಗಿ(55) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾರೆ.
ಚುನಾವಣೆಯಲ್ಲಿನ ಸೋಲಿನ ಹತಾಶೆಯಿಂದ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.