ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಾತಿಗಣತಿಗೆ ಮಹಾಸಭಾ ವಿರೋಧ

07:02 PM Oct 07, 2024 IST | Samyukta Karnataka

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದಿಂದ ನಾವು ಜಾತಿಗಣತಿಯನ್ನು ವಿರೋಧ ಮಾಡಿದ್ದೇವೆ ಎಂದು ಮಹಾಸಭಾದ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದಲ್ಲಿ ಖಾಸಗಿ ಬಸ್ ನಿಲ್ದಾಣಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಂತೆ ಒಕ್ಕಲಿಗ ಸಮುದಾಯದಿಂದಲು ವಿರೋಧ ಮಾಡಿದ್ದಾರೆ. ಜಾತಿಗಣತಿ ಪುನರ್ ಪರಿಶೀಲನೆ ಮಾಡಬೇಕೆಂಬುದು ನಮ್ಮ ಅಚಲ ನಿಲುವು ಎಂದು ಸ್ಪಷ್ಟಪಡಿಸಿದರು.
ಸರ್ಕಾರ ಏನಾದರು ಮಾತಾಡಲಿ ಅದು ನಮಗೆ ಸಂಬಂಧ ಇಲ್ಲ. ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದ ಶಾಮನೂರು ಹೇಳಿದರು.

Tags :
castedavangereshamanur shivashankarappa
Next Article