ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜಿಲ್ಲಾಮಟ್ಟದ ಯುವ ಜನೋತ್ಸವ ಕಾರ್ಯಕ್ರಮ

12:55 PM Nov 17, 2023 IST | Samyukta Karnataka

ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಭೂತಿ ಗುಂಡಪ್ಪ ಹಾಜರಿದ್ದರು. ಆದರೆ‌ ಅಧಿಕಾರಿಗಳು ಅವರನ್ನು ಕೇಶಪ್ಪ ಶಿಳ್ಳೆಕ್ಯಾತರ್ ಎಂದು ಸಂಭೋದಿಸಿ ಸ್ವಾಗತಿಸಿರುವುದು ಮುಜುಗರ ತರಿಸಿತು.

ನಗರದ ವಿವಿಧೋದ್ದೇಶ ಒಳಗಂಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೀಡಾ ಇಲಾಖೆಯ ಅಧಿಕಾರಿಗಳು ಎಡವಟ್ಟು ಮಾಡಿದರು.

ಯುವಜನರಿಲ್ಲ, ಕೇವಲ ಮಕ್ಕಳಿದ್ದರು: ಯುವಕರಿಗಾಗಿ ಜಿಲ್ಲಾ ಮಟ್ಟದ ಯುವ ಜನೋತ್ಸವದಲ್ಲಿ ಯುವ ಜನರಿರಲಿಲ್ಲ. ಬದಲಿಗೆ ಮಕ್ಕಳು, ಬಾಲಕ-ಬಾಲಕಿಯರು ಮಾತ್ರ ಹಾಜರಿದ್ದರು. ಈ‌ ನಿಟ್ಟಿನಲ್ಲಿ ಯುವ ಜನರನ್ನು ತಲುಪುವಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿಫಲವಾಗಿದೆ ಎಂಬಂತೆ ಭಾಸವಾಯಿತು.

Next Article