ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜೂನ್‌ನಲ್ಲಿ ಟಿಇಟಿ ಪರೀಕ್ಷೆ

10:31 PM Mar 08, 2024 IST | Samyukta Karnataka

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ (ಟಿಇಟಿ)ಯನ್ನು ಈ ಬಾರಿ ಜೂನ್ ೩೦ ರಂದು ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ಇಲಾಖೆಯು ಪರೀಕ್ಷಾ ಕೇಂದ್ರಗಳನ್ನು ಗುರುತಿಸುವ ಕೆಲಸ ಆರಂಭಿಸಿದ್ದು, ಸದ್ಯವೇ ಪ್ರಕಟಣೆ ಹೊರಡಿಸಲಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಕಳೆದ ವರ್ಷಕ್ಕಿಂತ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುವ ನಿರೀಕ್ಷೆ ಇರುವುದರಿಂದ ಶೇ.೫ರಷ್ಟು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ.

Next Article