ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜೆಡಿಎಸ್ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು

03:30 PM Dec 11, 2023 IST | Samyukta Karnataka

ಬೆಂಗಳೂರು: ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾನು ಆಯ್ಕೆಯಾಗಿದ್ದಾರೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು. ಉಚ್ಛಾಟಿತ ನಾಯಕ ಸಿಕೆ ನಾಣು ಅವರನ್ನು ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿರುವ ಇಬ್ರಾಹಿಂ, ಇದು ನನ್ನ ನಿರ್ಣಯ ಅಲ್ಲ, ರಾಷ್ಟ್ರೀಯ ಕೌನ್ಸಿಲ್ ನಿರ್ಣಯ. ನಿತೀಶ್ ಕುಮಾರ್, ಲಾಲು ಪ್ರಸಾದ್​ ಭೇಟಿಗೆ ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

Next Article