ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಜ್ಞಾನವಾಪಿ ವಿವಾದ: ಸುಪ್ರೀಂ ಮಹತ್ವದ ಆದೇಶ

04:00 PM Jan 16, 2024 IST | Samyukta Karnataka

ಮಥುರಾ: ಜ್ಞಾನವಾಪಿಯ ಮುಚ್ಚಿದ ವಾಝುಖಾನ ಟ್ಯಾಂಕ್ ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

2022 ಮೇ ತಿಂಗಳಿಂದಲೂ ಮುಚ್ಚಲಾಗಿದ್ದ ಈ ಟ್ಯಾಂಕ್‌ನ್ನು ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಮೇಲ್ವಿಚಾರಣೆಯಲ್ಲಿ ಸ್ವಚ್ಛಗೊಳಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ.

ವಾಝುಖಾನ ಟ್ಯಾಂಕ್ ಬಳಿ ಕೊಳೆ ತುಂಬಿಕೊಂಡಿದ್ದರಿಂದ ಆ ಪ್ರದೇಶವನ್ನು ಸ್ವಚ್ಛಗೊಳಿಸಲು ಅನುಮತಿ ನೀಡುವಂತೆ ಹಿಂದು ಸಂಘಟನೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಸ್ವಚ್ಛಗೊಳಿಸಲು ಅನುಮತಿ ನೀಡಿದೆ.

Next Article