ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಟಾಸ್ ಗೆದ್ದ ಜಿಂಬಾಬ್ವೆ: ಬ್ಯಾಟ್‌ ಹಿಡಿದ ಭಾರತ

04:16 PM Jul 14, 2024 IST | Samyukta Karnataka

ಹರಾರೆ: ಟಿ20 ಸರಣಿಯ ಕೊನೆಯ ಪಂದ್ಯ ಇಂದು ನಡೆಯಲಿದ್ದು, ಜಿಂಬಾಬ್ವೆ ಟಾಸ್ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿದೆ.
ಸರಣಿಯಲ್ಲಿ ಭಾರತ 3-1 ಮುನ್ನಡೆ ಸಾಧಿಸಿದ್ದು, ಭಾರತ ಮತ್ತು ಜಿಂಬಾಬ್ವೆ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇದಾಗಿದೆ.

Next Article