ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಟಾಸ್‌ ಗೆದ್ದ ಟೀಂ ಇಂಡಿಯಾ

06:49 PM Nov 23, 2023 IST | Samyukta Karnataka

ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಕ್ರಿಕೆಟ್ ತಂಡವು 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.
ಟೀಂ ಇಂಡಿಯಾ ಪ್ಲೇಯಿಂಗ್ ತಂಡ್‌ : ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಅರ್ಶದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ
ಆಸ್ಟ್ರೇಲಿಯಾ ಪ್ಲೇಯಿಂಗ್ ತಂಡ್‌: ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಆ್ಯರೋನ್ ಹಾರ್ಡಿ, ಮಾರ್ಕಸ್ ಸ್ಟೊಯ್ನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಸೀನ್ ಅಬಾಟ್, ನತನ್ ಎಲ್ಲಿಸ್, ಜೇಸನ್ ಬೆಹೆನಡ್ರಾಫ್, ಟನ್ವೀರ್ ಸಂಘಾ

Next Article