For the best experience, open
https://m.samyuktakarnataka.in
on your mobile browser.

ಟಾಸ್ ಗೆದ್ದ ಭಾರತ: ಬ್ಯಾಟಿಂಗ್ ಆಯ್ಕೆ

01:56 PM Nov 12, 2023 IST | Samyukta Karnataka
ಟಾಸ್ ಗೆದ್ದ ಭಾರತ  ಬ್ಯಾಟಿಂಗ್ ಆಯ್ಕೆ

ಬೆಂಗಳೂರು: ಏಕದಿನ ವಿಶ್ವಕಪ್ 2023 ಟೂರ್ನಿಯ 45ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.
ಟೀಮ್ ಇಂಡಿಯಾ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ನೆದರ್ಲೆಂಡ್ಸ್ ತಂಡ : ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್‌ಮನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್, ಸಾಕಿಬ್ ಜುಲ್ಫಿಕರ್.