ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

04:11 PM Apr 30, 2024 IST | Samyukta Karnataka

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌ಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.
ಟೀಮ್‌ ಇಂಡಿಯಾ ನಾಯಕನಾಗಿ ರೋಹಿತ್‌ ಶರ್ಮಾ ಆಯ್ಕೆಯಾಗಿದ್ದು, ಹಾರ್ದಿಕ್‌ ಪಾಂಡ್ಯ ಉಪನಾಯಕನ ಜವಾಬ್ದಾರಿ ಹೊತ್ತಿದ್ದಾರೆ. ರಿಷಭ್‌ ಪಂತ್‌ ಹಾಗೂ ಸಂಜು ಸ್ಯಾಮ್ಸನ್ ಇಬ್ಬರು ವಿಕೆಟ್‌ ಕೀಪರ್‌ ತಂಡದಲ್ಲಿ ಸ್ಥಾನ‌ ಪಡೆದಿದ್ದು, ಕನ್ನಡಿಗ ಕೆ.ಎಲ್‌. ರಾಹುಲ್‌ ತಂಡದಿಂದ ಕೈಬಿಡಲಾಗಿದೆ.
ಅಂತಿಮ ತಂಡ ಇಂತಿದೆ: ರೋಹಿತ್‌ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ರಿಷಭ್‌ ಪಂತ್‌, ಸಂಜು ಸ್ಯಾಮ್ಸನ್‌, ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ ಪಟೇಲ್‌, ಕುಲ್ದೀಪ್‌ ಯಾದವ್‌, ಯಜುವೇಂದ್ರ ಚಹಾಲ್‌, ಅರ್ಷದೀಪ್‌ ಸಿಂಗ್‌, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ ಸಿರಾಜ್‌, ಶುಭ್ಮನ ಗಿಲ್‌, ರಿಂಕು ಸಿಂಗ್‌, ಖಲೀಲ್ ಅಹ್ಮದ್‌, ಆವೇಶ್ ಖಾನ್

Next Article