ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಟೀಮ್ ಇಂಡಿಯಾಕ್ಕೆ ೧೨೫ ಕೋಟಿ ರೂ ಬಹುಮಾನ

11:15 PM Jun 30, 2024 IST | Samyukta Karnataka

ಮುಂಬೈ: ಐಸಿಸಿ ಟಿ-೨೦ ವಿಶ್ವಕಪ್ ಪಂದ್ಯಾವಳಿಯಲ್ಲಿ ಪ್ರಶಸ್ತಿ ಪಡೆದ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ೧೨೫ ಕೋಟಿ ರೂ ಬಹುಮಾನ ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ ಶಾ, ವಿಜಯಿ ತಂಡಕ್ಕೆ ೧೨೫ ಕೋಟಿ ರೂಗಳ ದೊಡ್ಡ ಮೊತ್ತದ ಬಹುಮಾನ ಘೋಷಿಸಿದ್ದಲದೇ ತಂಡದ ಆಟಗಾರರು, ಕೋಚ್ ಹಾಗೂ ಸಹಾಯಕ ಸಿಬ್ಬಂಧಿಯನ್ನು ಅಭಿನಂದಿಸಿದ್ದಾರೆ.

Next Article