ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಡೊನೇಟ್ ಫಾರ್ ದೇಶ್ ಅಭಿಯಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

01:11 PM Dec 18, 2023 IST | Samyukta Karnataka

ದೆಹಲಿ : “ದೇಶಕ್ಕಾಗಿ ದೇಣಿಗೆ ನೀಡಿ” ಎಂಬ ಅಭಿಯಾನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.
1.38 ಲಕ್ಷ ದೇಣಿಗೆ ನೀಡುವ ಮೂಲಕ ಅಭಿಯಾನದ ಕುರಿತು ಮಾತನಾಡಿದ ಖರ್ಗೆ, ಕಾಂಗ್ರೆಸ್ ಜನರಿಂದ ದೇಣಿಗೆ ಕೇಳುತ್ತಿರುವುದು ಇದೇ ಮೊದಲು ಎಂದು ಹೇಳಿದರು ಮತ್ತು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಾರ್ವಜನಿಕರಿಂದ ದೇಣಿಗೆ ಪಡೆದ ಮಹಾತ್ಮ ಗಾಂಧಿಯವರನ್ನೂ ಉಲ್ಲೇಖಿಸಿದರು. "ಕಾಂಗ್ರೆಸ್ ದೇಶಕ್ಕಾಗಿ ಜನರಿಂದ ದೇಣಿಗೆ ಕೇಳುತ್ತಿರುವುದು ಇದೇ ಮೊದಲು… ನೀವು ಶ್ರೀಮಂತರನ್ನು ಅವಲಂಬಿಸಿ ಕೆಲಸ ಮಾಡಿದರೆ ಅವರ ನೀತಿಗಳನ್ನು ಅನುಸರಿಸಬೇಕು. ಮಹಾತ್ಮ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಾರ್ವಜನಿಕರಿಂದ ದೇಣಿಗೆ ಪಡೆದರು," ಎಂದು ಖರ್ಗೆ ಹೇಳಿದರು.

Next Article