ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೆಪಿಸಿಸಿ ನೂತನ ಪದಾಧಿಕಾರಿಗಳ ನೇಮಕ

09:34 AM Apr 02, 2024 IST | Samyukta Karnataka

ಕೊಪ್ಪಳ: ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮಾಜಿ ಸಚಿವ ಅಮರೇಗೌಡ ಬಯ್ಯಾಪೂರ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಏಳು ಜಿಲ್ಲೆಗಳಿಗೆ ನೂತನ ಅಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,ಕೊಪ್ಪಳ – ಅಮರೇಗೌಡ ಭಯ್ಯಾಪುರ,ಬಳ್ಳಾರಿಗೆ ಪ್ರಶಾಂತ್ ಅಲ್ಲಂ ವೀರಭದ್ರಪ್ಪ, ಬೆಂಗಳೂರು ಪೂರ್ವಕ್ಕೆ ಕೆ.ನಂದಕುಮಾರ್, ಹಾವೇರಿಗೆ ಸಂಜೀವ್ ಕುಮಾರ್ ನೀರಲಗಿ,ಉಡುಪಿಗೆ ಕೃಷ್ಣ ಹೆಗಡೆ,
ರಾಯಚೂರುಗೆ ಬಸವರಾಜ್ ಇಟಗಿ ಹಾಗೂ
ಶಿವಮೊಗ್ಗಕ್ಕೆ ಆರ್ ಪ್ರಸನ್ನ ಕುಮಾರ್, ನೇಮಿಸಲಾಗಿದೆ. ಇದರೊಂದಿಗೆ 43 ಕೆಪಿಸಿಸಿ ಉಪಾಧ್ಯಕ್ಷರು ಮತ್ತು 138 ಪ್ರಧಾನ ಕಾರ್ಯದರ್ಶಿಗಳು ಸೇರಿ ವಿವಿಧ ಪದಾಧಿಕಾರಿಗಳನ್ನು ನೇಮಿಸಲಾಗಿದೆ.

Next Article