ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕೇಜ್ರೀವಾಲ್ ಅವರೇ ಸಿಎಂ ಆಗಿರುತ್ತಾರೆ

11:00 PM Mar 21, 2024 IST | Samyukta Karnataka

ದೆಹಲಿ ಸರ್ಕಾರ ಅಬಕಾರಿ ಕೇಜ್ರೀ­ವಾಲ್ ಅವರನ್ನು ಬಂಧಿಸಿದರೂ, ಅವರೇ ದೆಹಲಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಆಪ್ ನಾಯಕಿ ಆತಿಶಿ ಹೇಳಿದ್ದಾರೆ. ಈ ಹಿಂದೆ ಕೇಜ್ರೀವಾಲ್ ಅವರನ್ನು ಬಂಧಿಸಿದಲ್ಲಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂದು ಸಮೀಕ್ಷೆ ನಡೆಸಲಾಗಿತ್ತು. ಅದರಲ್ಲಿ ದೆಹಲಿಯ ಬಹುತೇಕ ನಾಗರಿಕರು, ಕೇಜ್ರೀವಾಲ್ ಮುಂದುವರಿಯಬೇಕು ಎಂದು ಅಪೇಕ್ಷೆ ಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅವರು ಮುಂದುವರಿಯಲಿದ್ದಾರೆ ಎಂದು ಆತಿಶಿ ಸ್ಪಷ್ಪಪಡಿಸಿದ್ದಾರೆ.

Next Article