ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು

06:06 PM Apr 26, 2024 IST | Samyukta Karnataka

ಶಿಗ್ಗಾವಿ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಅಂಕಲಕೋಟಿ ಕಾಲೇಜು ಹತ್ತಿರದ ಸರ್ವಿಸ್ ರಸ್ತೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರೊಂದು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಘಟನೆಗೆ ಕಾರಣ ತಿಳಿದು ಬರಬೇಕಿದ್ದು, ಸ್ಥಳಕ್ಕೆ ಶಿಗ್ಗಾವಿ ಅಗ್ನಿಶಾಮಕ ದಳದ ಅಧಿಕಾರಿಗಳು ಬಂದು ಬೆಂಕಿ ನಂದಿಸಿದ್ದಾರೆ.
ರಾಮದುರ್ಗ ತಾಲೂಕಿನ ತೋರಣಗಲ್ ಗ್ರಾಮದ ರೆಹಮಾನಸಾಬ್ ನಿಪ್ಪಾಣಿ ಎಂಬುವವರಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಶಿಗ್ಗಾವಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Next Article