ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಚಕ್ರವರ್ತಿ ಸೂಲಿಬೆಲೆ ವಾಹನ ತಪಾಸಣೆ

06:48 PM Mar 19, 2024 IST | Samyukta Karnataka

ಇಳಕಲ್: ಇಲ್ಲಿನ ಗುಗಲಮರಿ ಚೆಕ್ ಪೋಸ್ಟ್ ನಲ್ಲಿ ಹಿಂದೂ ಜಾಗರಣಾ ಸಮಿತಿ ನಾಯಕ ಚಕ್ರವರ್ತಿ ಸೂಲಿಬೆಲೆ ಅವರ ವಾಹನವನ್ನು ತಹಸೀಲ್ದಾರ ನಿಂಗಪ್ಪ ಬಿರಾದಾರ ಮತ್ತು ಗ್ರಾಮೀಣ ಪೋಲಿಸ್ ಠಾಣೆಯ ಸಿಬ್ಬಂದಿ ತಪಾಸಣೆ ನಡೆಸಿತು.
ತಾವರಗೇರೆಯಿಂದ ಮುಧೋಳದತ್ತ ಹೊರಟಿದ್ದ ಸೂಲಿಬೆಲೆ ಅವರ ವಾಹನವನ್ನು ತಪಾಸಣೆ ಮಾಡಿದ ನಂತರ ಹೋಗಲು ಅನುಮತಿ ನೀಡಲಾಯಿತು.

Next Article