ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾನು ಜಿಗಣಿ ಇದ್ದಂತೆ, ರಕ್ತ ಬರುವವರೆಗೂ ಬಿಡುವುದಿಲ್ಲ

07:33 PM Feb 26, 2024 IST | Samyukta Karnataka

ವಿಜಯಪುರ: ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಪೂರ್ಣಗೊಳಿಸದೆ ಅದನ್ನು ಬಿಡುವುದಿಲ್ಲ, ನಾನು ಜಿಗಣಿ ಇದ್ದಂತೆ, ಹಿಡಿದರೆ ರಕ್ತ ಬರುವತನಕ ಬಿಡುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ವಿಜಯಪುರ ನೂತನ ರೈಲು ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ನಾನು ಬಹಳಷ್ಟು ಶ್ರಮಿಸಿದ್ದೇನೆ. ಕೆಲವರು ವಿಜಯಪುರ ವಿಮಾನ ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರಿಸಲು ನೋಡಿದರು ಆದರೆ ನಾನು ಜಿಗಣಿ ಇದ್ದಂತೆ ಹಿಡಿದ ಕೆಲಸ ಬಿಡುವುದಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಅತೀ ಶೀಘ್ರವಾಗಿ ವಿಜಯಪುರದಲ್ಲೇ ನಿರ್ಮಾಣವಾಗುವಂತೆ ಮಾಡಿದೆ ಎಂದರು.

Next Article