ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಿಗಮ ಮಂಡಳಿ ಪಟ್ಟಿ ಬಿಡುಗಡೆ

11:52 AM Feb 29, 2024 IST | Samyukta Karnataka

ಬೆಂಗಳೂರು: ನಿಗಮ / ಮಂಡಳಿ / ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳು ತಿಳಿಸಿದ್ದಾರೆ.
ಈ ಕುರಿತು ಪೋಸ್ಟ್‌ ಮಾಡಿರುವ ಅವರು ನಮ್ಮ‌ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ನಾಡಿನ ಸರ್ವಾಂಗೀಣ ಪ್ರಗತಿಯ ನಮ್ಮ ಪ್ರಯತ್ನಕ್ಕೆ ತಾವೆಲ್ಲರೂ ಬೆಂಬಲವಾಗಿ ನಿಲ್ಲಲಿದ್ದೀರೆಂದು ನಂಬಿದ್ದೇನೆ ಎಂದಿದ್ದಾರೆ.

Next Article