ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬದಲಾದ ಸಿದ್ಧಗಂಗಾ ಇಂಟರ್ಸಿಟಿ ಎಕ್ಸ್‌ಪ್ರೆಸ್

09:08 PM Dec 01, 2023 IST | Samyukta Karnataka

ಧಾರವಾಡ: ಧಾರವಾಡ-ಬೆಂಗಳೂರು ‌ನಡುವೆ ಸಂಚರಿಸುವ ಸಿದ್ಧಗಂಗಾ ಇಂಟರ್ಸಿಟಿ ಎಕ್ಸ್‌ಪ್ರೆಸ್‌ ರೈಲು (ಸಂಖ್ಯೆ 12725/26) ಇಂದಿನಿಂದ ವಿದ್ಯುತ್ ಚಾಲಿತ ರೈಲಾಗಿ ಮಾರ್ಪಟ್ಟಿದೆ.
ಇಂದು ಬೆಂಗಳೂರಿನಿಂದ ಧಾರವಾಡಕ್ಕೆ ತನ್ನ ಮೊದಲ ಪಯಣ ಮಾಡಿದ್ದು, ರೈಲು ನಾಳೆ ಧಾರವಾಡದಿಂದ ಬೆಂಗಳೂರಿಗೆ ಮರಳಲಿದೆ. ಇನ್ನು ಮುಂದೆ ಈ ರೈಲು ಸಂಪೂರ್ಣ ವಿದ್ಯುತ್‌ ಚಾಲಿತ ರೈಲಾಗಿ ಸಂಚರಿಸಲಿದೆ.
ಇನ್ನು ಈ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Next Article