ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬೆಂಗಳೂರಿನಲ್ಲಿ ಕುಟುಂಬ ಸಮೇತ ಮತ ಚಲಾಯಿಸಿದ ಕುಮಾರಸ್ವಾಮಿ

01:46 PM Apr 26, 2024 IST | Samyukta Karnataka

ಬೆಂಗಳೂರು: ಜೆಡಿಎಸ್ ನಾಯಕ, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್​.ಡಿ. ಕುಮಾರಸ್ವಾಮಿ ಕೇತಗಾನಹಳ್ಳಿ ಕುಟುಂಬ ಸಮೇತವಾಗಿ ಬಂದು ಮತ ಚಲಾಯಿಸಿದರು.
ಮತದಾನ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮತದಾರರಿಗೆ ಆಮಿಷವೊಡ್ಡುವ ಕೆಲಸ ಮಾಡುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೂ ಗಿಫ್ಟ್ ಕಾರ್ಡ್ ಹಂಚುತ್ತಿದ್ದಾರೆ. 4 ಸಾವಿರದಿಂದ 10 ಸಾವಿರದ ಗಿಫ್ಟ್ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ದೂರು ಕೊಟ್ಟರೂ ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು

Next Article