For the best experience, open
https://m.samyuktakarnataka.in
on your mobile browser.

ಬೆಳ್ಳಂಬೆಳಗ್ಗೆ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

08:16 AM Mar 27, 2024 IST | Samyukta Karnataka
ಬೆಳ್ಳಂಬೆಳಗ್ಗೆ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

ಕಾರವಾರ: ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ ನಡೆದಿದೆ.
ಪ್ರಕಾಶ್ ಆರ್. ರೇವಣಕರ್ ಎಂಬವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಎಇಇ ಆಗಿರುವ ಪ್ರಕಾಶ್ ಆರ್. ರೇವಣಕರ್ ಭ್ರಷ್ಟಾಚಾರದ ಆರೋಪದ ಹಿನ್ನೆಲೆ ಏಕಾಏಕಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು
ಕಾರವಾರದಲ್ಲಿ ಐಶ್ವರ್ಯ ರೆಸಿಡೆನ್ಸಿಯಲ್ಲಿರುವ ಪ್ರಕಾಶ್ ರೇವಣ್ಕರ್‌ ಮನೆಗೆ ಹಾಗೂ ಕಚೇರಿಗೆ ದಾಳಿ ನಡೆಸಿ ಬೆಳ್ಳಂಬೆಳಗ್ಗೆಯಿಂದಲೇ ಅಕ್ರಮ ಆಸ್ತಿ, ಸೊತ್ತುಗಳಿಗಾಗಿ ಹುಡುಕಾಟ ನಡೆಸುತ್ತಿರುವ ಅಧಿಕಾರಿಗಳು