ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಗನ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನೇ ಬಲಿತೆಗೆದುಕೊಳ್ಳಲು ಹೊರಟರಲ್ಲಾ ಸಾರ್?

11:39 AM Dec 31, 2023 IST | Samyukta Karnataka

ಬೆಂಗಳೂರು: ನಿಮ್ಮ ಮಗನ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನೇ ಬಲಿತೆಗೆದುಕೊಳ್ಳಲು ಹೊರಟರಲ್ಲಾ ಸಾರ್? ಎಂದು ಸಂಸದ ಪ್ರತಾಪ್ ಸಿಂಹ ಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಆರೂವರೆ ಕೋಟಿ ಚೆಕ್ ಬೌನ್ಸ್ ಮಾಡಿದ್ದು, ಕೋರ್ಟ್ ನಿಂದ 6 ತಿಂಗಳು ಜೈಲು ವಾಸಕ್ಕೆ ಒಳಗಾಗಿದ್ದು ಮಧು ಬಂಗಾರಪ್ಪ, ಆದರೆ ಅರೆಸ್ಟ್ ಮಾಡಿದ್ದು ಪ್ರತಾಪ್ ಸಿಂಹನ ಸಹೋದರನ. ನಿಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ, ನಿಮ್ಮ ಮಗನ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನೇ ಬಲಿತೆಗೆದುಕೊಳ್ಳಲು ಹೊರಟರಲ್ಲಾ ಸಾರ್?" ಎಂದು ಬರೆದುಕೊಂಡಿದ್ದಾರೆ.

Next Article