ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮಾಜಿ ಶಾಸಕ ಡಿ.ಆರ್. ಪಾಟೀಲ್ ಎಲ್‌ಎಸ್‌ಟಿ ಧರ್ಮದರ್ಶಿ

11:19 PM Feb 27, 2024 IST | Samyukta Karnataka

ಮಾಜಿ ಶಾಸಕ ಹಾಗೂ ಹಿರಿಯ ಗಾಂಧಿವಾದಿ ಡಿ.ಆರ್. ಪಾಟೀಲ್ ಅವರು ಲೋಕ ಶಿಕ್ಷಣ ಧರ್ಮದರ್ಶಿ ಮಂಡಳಿಯ ಟ್ರಸ್ಟಿಯಾಗಿ ನೇಮಕಗೊಂಡಿದ್ದಾರೆ. ಸಂಯುಕ್ತ ಕರ್ನಾಟಕ ದೈನಿಕ, ಕರ್ಮವೀರ ಸಾಪ್ತಾಹಿಕ ಹಾಗೂ ಕಸ್ತೂರಿ ಮಾಸಿಕ ಪ್ರಕಟಣೆಗಳ ಹೆಮ್ಮೆಯ ಪ್ರಕಾಶನ ಸಂಸ್ಥೆಯಾದ ಲೋಕ ಶಿಕ್ಷಣ ಟ್ರಸ್ಟ್ ಧರ್ಮದರ್ಶಿ ಮಂಡಳಿ ಸಭೆಯಲ್ಲಿ ಡಿ.ಆರ್. ಪಾಟೀಲ್ ಅವರನ್ನು ಸರ್ವಾನುಮತದಿಂದ ಧರ್ಮದರ್ಶಿಯಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಗದಗ ವಿಧಾನಸಭಾ ಕ್ಷೇತ್ರದಿಂದ ಡಿ.ಆರ್. ಪಾಟೀಲ್ ಅವರು ನಾಲ್ಕು ಬಾರಿ ಆಯ್ಕೆಯಾಗಿದ್ದರು.

Next Article