ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಶಾಸಕ ರಾಜು ಕಾಗೆ

01:15 PM May 01, 2024 IST | Samyukta Karnataka

ಬೆಳಗಾವಿ: ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಶಾಸಕ ರಾಜು ಕಾಗೆ ಪ್ರಶ್ನೆ ಮಾಡಿದ್ದಾರೆ.
ಶಾಸಕ ರಾಜು ಕಾಗೆ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಮಂಗಳವಾರ ನಡೆದಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿರುವ ವಿಡಿಯೋದಲ್ಲಿ ಅವರು
ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಪ್ರಧಾನಿ ಮೋದಿ ತೀರಿಕೊಂಡರೆ ಪ್ರಧಾನಿ ಅಭ್ಯರ್ಥಿ ಇಲ್ಲವೇ? 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲವೇ? ಈಗಿನ ಯುವಕರು ಮೋದಿ ಮೋದಿ ಎಂದು ಹೇಳುತ್ತಾರೆ. ನೀವೇನು ಪ್ರಧಾನಿ ಮೋದಿಯವರನ್ನು ತೆಗೆದುಕೊಂಡು ನೆಕ್ಕುತ್ತೀರಾ? ಇಲ್ಲಿ ಯಾವುದೇ ಸಮಸ್ಯೆ ಆದರೂ ಪ್ರಧಾನಿ ಮೋದಿ ಬರಲ್ಲ, ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು. ನರೇಂದ್ರ ಮೋದಿಗೆ 3 ಸಾವಿರ ಕೋಟಿ ರೂ. ವಿಮಾನ ಇದೆ. ನರೇಂದ್ರ ಮೋದಿ 4 ಲಕ್ಷ ರೂ. ಸೂಟ್ ಹಾಕಿಕೊಳ್ಳುತ್ತಾರೆ ಎಂದಿದ್ದಾರೆ.

Next Article