ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಯಡಿಯೂರಪ್ಪ ಶಕುನಿ ಇದ್ದಂತೆ

05:14 PM Dec 25, 2023 IST | Samyukta Karnataka

ವಿಜಯಪುರ: ಯತ್ನಾಳ್ ವಿರುದ್ಧ ದೂರು ನೀಡಲ್ಲ ಎಂದಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ ಶಕುನಿ ಇದ್ದ ಹಾಗೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಏನು ಹೇಳುತ್ತಾರೆ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ ಎಂದು ಕಿಡಿಕಾರಿದರು.

Next Article