ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಂಗ ಪಂಚಮಿಯ ಶುಭಾಶಯ...

11:41 AM Mar 29, 2024 IST | Samyukta Karnataka

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಸರ್ವರಿಗೂ ರಂಗ ಪಂಚಮಿಯ ಶುಭಾಶಯ ತಿಳಿಸಿದ್ದಾರೆ.
ಸಾಮಾಜಿ ಜಾಲತಾಣದಲ್ಲಿ ವಿಡಿಯೋ ಪೋಸ್ಟ್‌ ಮಾಡಿರುವ ಅವರು ರಂಗ ಪಂಚಮಿಯು ನಿಮ್ಮೆಲ್ಲರ ಬಾಳಲ್ಲಿ ಸುಖ, ಸಂತೋಷ, ಅಷ್ಟೈಶ್ವರ್ಯಗಳನ್ನು ತರಲಿ. ಸರ್ವರಿಗೂ ರಂಗ ಪಂಚಮಿಯ ಶುಭಾಶಯಗಳು ಎಂದಿದ್ದಾರೆ.

Next Article