For the best experience, open
https://m.samyuktakarnataka.in
on your mobile browser.

ರಾಜ್ಯಕ್ಕೆ ಪ್ರಥಮ ಸ್ಥಾ‌ನ ಪಡೆದ ಬಾಗಲಕೋಟೆ ವಿದ್ಯಾರ್ಥಿನಿ

11:07 AM May 09, 2024 IST | Samyukta Karnataka
ರಾಜ್ಯಕ್ಕೆ ಪ್ರಥಮ ಸ್ಥಾ‌ನ ಪಡೆದ ಬಾಗಲಕೋಟೆ ವಿದ್ಯಾರ್ಥಿನಿ

ಬೆಂಗಳೂರು: ಬಾಗಲಕೋಟೆ ವಿದ್ಯಾರ್ಥಿ ಅಂಕಿತಾ ಬಸಪ್ಪ 626ಕ್ಕೆ 625 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾ‌ನ ಪಡೆದಿದ್ದಾರೆ, ಬೆಂಗಳೂರಿನ ಮೇದಾ ಪಿ ಶೆಟ್ಟಿ ಎರಡನೇ ಸ್ಥಾನ ಪಡೆದಿದ್ದಾರೆ.
ಕರ್ನಾಟಕದ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆ ಶೇ.94 ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದೆ.