ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ರಾಹುಲ್ ಹೆಲಿಕಾಪ್ಟರ್ ಶೋಧನೆ

10:36 PM Apr 15, 2024 IST | Samyukta Karnataka

ಚೆನ್ನೈ: ಕೇರಳದ ವಯನಾಡಿನಲ್ಲಿ ಚುನಾವಣಾ ಪ್ರಚಾರ ಕೈಗೊ­ಳ್ಳಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ­ಯಿದ್ದ ಹೆಲಿಕಾಪ್ಟರನ್ನು ಚುನಾವಣಾಧಿ­ಕಾರಿಗಳು ಸೋಮವಾರ ತಪಾಸಣೆ ಮಾಡಿದ್ದಾರೆ. ನೀಲಗಿರಿಯ ಕಾಲೇಜು ಮೈದಾನದಲ್ಲಿ ಬಂದಿಳಿದ ಹೆಲಿಕಾಪ್ಟರ್ ಶೋಧನೆ ಕೈಗೊಂಡ ಆಯೋಗದ ತನಿಖಾಧಿಕಾರಿಗಳು ರಾಹುಲ್‌ಗೆ ಹೋಗಲು ಅನುಮತಿ ನೀಡಿದರು. ಬಳಿಕ ರಾಹುಲ್ ವಯನಾಡಿಗೆ ತೆರಳಿ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡರು.

Next Article