ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಾಯುಪಡೆಯ ಬೇಹುಗಾರಿಕೆ ವಿಮಾನ ಪತನ

12:03 PM Apr 25, 2024 IST | Samyukta Karnataka

ರಾಜಸ್ಥಾನ: ಭಾರತೀಯ ವಾಯುಪಡೆಯ ವಿಚಕ್ಷಣಾ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ.
ಜೈಸಲ್ಮೇರ್ ಜಿಲ್ಲಾ ಕೇಂದ್ರದಿಂದ 30 ಕಿಲೋಮೀಟರ್ ದೂರದಲ್ಲಿರುವ ರೋಜಾನಿ ಕಿ ಧನಿ ಜಜಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಜಿಲ್ಲಾಡಳಿತ ಹಾಗೂ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.

Next Article