For the best experience, open
https://m.samyuktakarnataka.in
on your mobile browser.

ವಿಜಯೇಂದ್ರಗೆ ಸಾಷ್ಟಂಗ ನಮಸ್ಕಾರ ಮಾಡಿದ ಶಾಸಕ

02:27 PM Jan 29, 2024 IST | Samyukta Karnataka
ವಿಜಯೇಂದ್ರಗೆ ಸಾಷ್ಟಂಗ ನಮಸ್ಕಾರ ಮಾಡಿದ ಶಾಸಕ

ಬೀದರ್: ರಾಜ್ಯಾಧ್ಯಕ್ಷರಾದ ನಂತರ ಪ್ರಥಮ ಬಾರಿಗೆ ಬೀದರ್ ಜಿಲ್ಲೆಗೆ ಆಗಮಿಸಿದ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ಬೀದರ್ ಜಿಲ್ಲಾ ಘಟಕದಿಂದ ಅಭಿನಂದನಾ ಸಮಾರಂಭ ನಡೆಯಿತು. ಈ ವೇಳೆ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಔರಾದ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಲಿಗೆ ಸಾಷ್ಟಾಂಗ ನಮಸ್ಕಾರ ಮಾಡಿ ಮನವಿ ಮಾಡಿದರು.