ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ವಿದ್ಯಾರ್ಥಿಗಳ ಮಧ್ಯೆ ಗಲಾಟೆ

02:32 PM Jan 01, 2024 IST | Samyukta Karnataka

ರಾಯಚೂರು: ನಗರದಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು ಒಬ್ಬ ವಿದ್ಯಾರ್ಥಿಗೆ ಗಾಯವಾದ ಘಟನೆ ನಡೆದಿದೆ.
ನಗರದ ಮದರ್ ಟ್ರಸ್ಟ್ ಶಾಲೆ ಮುಂಭಾಗದಲ್ಲಿ ಸೋಮವಾರದಂದು
7 ಮತ್ತು 9 ನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಈ ಗಲಾಟೆ ನಡೆದಿದೆ.
ಶಾಲೆಗೆ ಓರ್ವ ವಿದ್ಯಾರ್ಥಿ ಕೈಯಲ್ಲಿ ಏರ್ ಗನ್, ಮತ್ತೋರ್ವ. ವಿದ್ಯಾರ್ಥಿ ಕೈಯಲ್ಲಿ ಚಾಕು ಇತ್ತು ಎನ್ನಲಾಗಿದೆ. ಇವರಿಬ ಮಧ್ಯೆ ಗಲಾಟೆ ನಡೆದಿದೆ.
ರಾಯಚೂರು ನಗರದ ಪಶ್ಚಿಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Next Article