ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಶ್ರೀ ರಾಮಲೀಲಾ ಹೈಟೆಕ್ ಆಟದ ಮೈದಾನಕ್ಕೆ ಶಂಕುಸ್ಥಾಪನೆ

02:18 PM Mar 05, 2024 IST | Samyukta Karnataka

ಕ್ರೀಡಾ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಗಣನೀಯ ಸೇವೆ ನೀಡುವ ನಿಟ್ಟಿನಲ್ಲಿ ಈ ಆಟದ ಮೈದಾನ ಮುಂದಿನ ದಿನಗಳಲ್ಲಿ ಯುವ ಜನತೆಗೆ ಸಹಕಾರಿಯಾಗಲಿ.

ರಾಮನಗರ: ಜಿಲ್ಲೆಯ ಕುದೂರು ಪಟ್ಟಣದ ಶ್ರೀ ರಾಮಲೀಲಾ ಹೈ ಟೆಕ್ ಆಟದ ಮೈದಾನ ನಿರ್ಮಾಣದ ಶಂಕುಸ್ಥಾಪನೆಯನ್ನು ಬೆಂಗಳೂರು ಗ್ರಾಮಾಂತರ ಸಂಸದ, ಸಹೋದರ ಡಿ.ಕೆ. ಸುರೇಶ್ ಉದ್ಘಾಟಿಸಿದರು.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕ್ರೀಡಾ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಗಣನೀಯ ಸೇವೆ ನೀಡುವ ನಿಟ್ಟಿನಲ್ಲಿ ಈ ಆಟದ ಮೈದಾನ ಮುಂದಿನ ದಿನಗಳಲ್ಲಿ ಯುವ ಜನತೆಗೆ ಸಹಕಾರಿಯಾಗಲಿ, ಮಾಗಡಿಯಿಂದ ಇನ್ನಷ್ಟು ಕ್ರೀಡಾಪಟುಗಳು ಬರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

Next Article