ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸಿಡಿಲಿಗೆ ಓರ್ವ ಯುವಕ ಬಲಿ

07:14 PM May 16, 2024 IST | Samyukta Karnataka

ಹಾವೇರಿ: ಜಿಲ್ಲೆಯ ವಿವಿಧೆಡೆ ಸಿಡಿಲು ಸಹಿತ ಮಳೆ ಸುರಿದಿದ್ದು, ಸಿಡಿಲಿಗೆ ಓರ್ವ ಯುವಕ ಬಲಿಯಾಗಿರುವ ಘಟನೆ ಗುರುವಾರ ಸಂಭವಿಸಿದೆ.
ತಾಲೂಕಿನ ಕುರುಬಗೊಂಡ ಗ್ರಾಮದ ದಯಾನಂದ (22) ಸಿಡಿಲಿಗೆ ಬಲಿಯಾಗಿರುವ ಯುವಕ. ಗುರುವಾರ ಸಂಜೆ ವೇಳೆ ಗಾಳಿ, ಗುಡುಗಿನ ಆರ್ಭಟಕ್ಕೆ ಮರದ ಕೆಳಗೆ ನಿಂತಿದ್ದ ದಯಾನಂದನಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರೇಕೆರೂರ, ಬ್ಯಾಡಗಿ, ಶಿಗ್ಗಾವಿ, ಹಾನಗಲ್ಲ ಭಾಗದಲ್ಲಿ ಉತ್ತಮ ಮಳೆಯಾಗಿದೆ.

Next Article