ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಹಕ್ಕು ಚಲಾಯಿಸಿದ ಸಿದ್ದರಾಮಯ್ಯ

12:10 PM Apr 26, 2024 IST | Samyukta Karnataka

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಜಿಲ್ಲೆ ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಮತದಾನದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ, ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ದ್ವೇಷ ರಾಜಕೀಯಗಳನ್ನು ಕಿತ್ತೆಸೆದು ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮರುಸ್ಥಾಪನೆ ಮಾಡಲು ನನ್ನ ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಪ್ರಜ್ಞಾವಂತಿಕೆಯಿಂದ ನನ್ನ ಹಕ್ಕಿನ ಮತ ಚಲಾಯಿಸಿದೆ. ನೀವು ಕೂಡ ತಪ್ಪದೆ ಮತ ಚಲಾಯಿಸಿ, ಭಾರತ ಗೆಲ್ಲಿಸಿ ಎಂದರು.

Next Article