ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತಾಯಿ ಕೊಂದು ನೇಣಿಗೆ ಶರಣಾದ ಮಗ

01:42 PM Mar 03, 2024 IST | Samyukta Karnataka

ಧಾರವಾಡ : ಧಾರವಾಡ ಹೊಸಯಲ್ಲಾಪೂರದ ಉಡುಪಿ ಓಣಿಯಲ್ಲಿ ತಾಯಿ ಕೊಂದು ಅತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಶಾರದಾ ಭಜಂತ್ರಿ (60) ಕೊಲೆಯಾದ ದುರ್ದೈವಿ ರಾಜೇಂದ್ರ ಭಜಂತ್ರಿ (40) ಕೊಲೆ ಮಾಡಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾಡ್‌ನಿಂದ ಹೊಡೆದು ತಾಯಿ ಕೊಲೆ ಮಾಡಿ ಬಳಿಕ ಮನೆಯಲ್ಲಿಯೇ ತಾನು ನೇಣಿಗೆ ಶರಣಾಗಿದ್ದಾನೆ, ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದ ರಾಜೇಂದ್ರ, ಹಣಕ್ಕಾಗಿ ತಾಯಿ ಪೀಡಿಸುತ್ತಿದ್ದ ಎನ್ನಲಾಗುತ್ತಿದೆ, ತಾಯಿಗೆ ಬರುತ್ತಿದ್ದ ಪಿಂಚಣಿ ಮೇಲೆ ಮಗನ ಕಣ್ಣು ಇದ್ದು ಖಾಲಿ ಜಾಗ ತನಗೆ ಕೊಡುವಂತೆ ಹಾಗೂ ಅಲ್ಲಿ ಮನೆ ಕಟ್ಟಿಸಿಕೊಳ್ಳೋದಾಗಿ ದುಂಬಾಲು ಬಿದ್ದಿದ್ದಾನೆ. ಆದರೆ ರಾಜೇಂದ್ರನಿಗೆ ತಾಯಿ ಜಾಗ ಕೊಡಲು ನಿರಾಕರಿಸಿದ್ದಕ್ಕೆ ಈ ಜಗಳ ಸಂಭವಿಸಿದೆ ಎನ್ನಲಾಗುತ್ತಿದೆ, ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Next Article