ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತುಂಗಭದ್ರಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

05:27 PM Aug 16, 2024 IST | Samyukta Karnataka

ಕೊಪ್ಪಳ: ತುಂಗಭದ್ರಾ ಜಲಾಶಯದ ೧೯ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿದ್ದು, ನದಿಗೆ ಸಾಕಷ್ಟು ನೀರು ಹರಿದುಹೋಗುತ್ತಿದೆ. ಈ ನಡುವೆ ಮೊಸಳೆ ಪ್ರತ್ಯಕ್ಷವಾಗಿರುವುದು ಕುತೂಹಲ ಮೂಡಿಸಿದೆ‌.

ಕೊಪ್ಪಳದಿಂದ ಹೊಸಪೇಟೆಗೆ ಹೋಗುವ ಮಾರ್ಗದಲ್ಲಿರುವ ೨ನೇ ಸೇತುವೆ ಬಳಿ ಮೊಸಳೆಯು ನದಿಯ ಕಲ್ಲು ಬಂಡೆಯ ಮೇಲೆ ಮಲಗಿತ್ತು. ಬಹಳಷ್ಟು ಜನರು ಶಬ್ಧ ಮಾಡಿದರೂ ಕೂಡಾ ಯಾವುದಕ್ಕೂ ಕಿವಿಗೊಡದೇ ಹಾಗೇ ಮಲಗಿತ್ತು. ನೆರದಿದ್ದ ಜನರು ಕುತೂಹಲದಿಂದ ಮೊಸಳೆಯನ್ನು ವೀಕ್ಷಿಸಿದರು.

Next Article