ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ತೇಜಸ್​ ಯುದ್ಧ ವಿಮಾನ ಪತನ

03:19 PM Mar 12, 2024 IST | Samyukta Karnataka

ರಾಜಸ್ಥಾನ: ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ತರಬೇತಿಯ ಸಮಯದಲ್ಲಿ ಪತನವಾಗಿದ ಘಟನ ನಡೆದಿದೆ
ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್​ಗಳು ಸುರಕ್ಷಿತವಾಗಿದ್ದಾರೆ. ಜೈಸಲ್ಮೇರ್ ಬಳಿಯ ಮರುಭೂಮಿ ವಲಯದಲ್ಲಿ ಕಾರ್ಯಾಚರಣೆಯ ತರಬೇತಿಯ ಸಂದರ್ಭದಲ್ಲಿ ಅಪಘಾತಕ್ಕೀಡಾಯಿತು ಎಂದು ರಾಜಸ್ಥಾನ, ಭಾರತೀಯ ವಾಯುಪಡೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

Next Article