ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

11:49 AM Oct 27, 2023 IST | Samyukta Karnataka

ಚಿಕ್ಕಮಗಳೂರು: ಮೂರು ದಿನಗಳ ಕಾಲ ದತ್ತಪೀಠ ಭಾಗಕ್ಕೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ದತ್ತಮಾಲಾ ಅಭಿಯಾನದ ಹಿನ್ನೆಲೆ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಲಾಗಿದೆ.
ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ನವೆಂಬರ್ 4 ರಿಂದ ನವೆಂಬರ್ 6 ರವರೆಗೆ ಚಂದ್ರದ್ರೋಣ ಪವರ್ತ ಸಾಲಿನ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ( ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

ಶಿಶು ಅಪಹರಣ ಪ್ರಕರಣ: ಮರಳಿ ಅಮ್ಮನ ಮಡಿಲು ಸೇರಿದ ಮಗು

Next Article