ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದರೋಡೆಕೋರನ ಮೇಲೆ ಫೈರಿಂಗ್

09:02 AM Oct 07, 2024 IST | Samyukta Karnataka

ಹುಬ್ಬಳ್ಳಿ: ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆಕೋರ ಮಹೇಶ ಸೀತಾರಾಮ ಕಾಳೆ ಮೇಲೆ ಗೋಕುಲ ರೋಡ್ ಠಾಣೆ ಪಿಎಸ್ ಐ ಸಚಿನ್ ದಾಸರೆಡ್ಡಿ ಗುಂಡು ಹಾರಿಸಿದ್ದಾರೆ. ಡಕಾಯಿತಿ ತಂಡದಲ್ಲಿ ೫-೬ ಜನರು ಇದ್ದರು. ಕರೆತರುವ ವೇಳೆ ರೇವಡಿಹಾಳ ಬ್ರಿಡ್ಜ್ ಬಳಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸ್ ಅಧಿಕಾರಿ ಗುಂಡು ಹಾರಿಸಿದ್ದಾರೆ.
ಗಾಯಗೊಂಡ ಕಾಳೆ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಕೆಎಂಸಿಆರ್ ನಲ್ಲಿ ಚಿಕಿತ್ಸೆ ಗೆ ದಾಖಲಿಸಲಾಗಿದೆ.

Tags :
#ಅಪರಾಧ#ಹುಬ್ಬಳ್ಳಿ
Next Article