ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದರ್ಶನ್ ಮನುಷ್ಯನೊ… ರಾಕ್ಷಸನೋ…?

08:22 PM Jun 16, 2024 IST | Samyukta Karnataka

ಹುಬ್ಬಳ್ಳಿ: ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರನಟ ದರ್ಶನ್ ವಿರುದ್ಧ ಕೇಳಿಬಂದಿರುವ ಆರೋಪ ಗಂಭೀರವಾದುದು. ಪೂರ್ಣ ತನಿಖೆ ಬಳಿಕ ಆತ ಮನುಷ್ಯನೊ ರಾಕ್ಷಸನೊ ಎಂಬುದು ಗೊತ್ತಾಗುತ್ತದೆ ಎಂದು ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಆರೋಪಿಸಿದರು.
ಅಪರಾಧ ಕೃತ್ಯ ಹೆಚ್ಚಾಗಲು ರಾಜ್ಯ ಸರ್ಕಾರದ ಸಡಿಲ ಆಡಳಿತವೇ ಕಾರಣ. ದುಡ್ಡು ಇದ್ದವರು, ಸ್ಟಾರ್ ಆಗಿರುವವರು ಅಪರಾಧ ಕೃತ್ಯಗಳನ್ನು ಹೆಚ್ಚು ನಡೆಸುತ್ತಿದ್ದಾರೆ. ಸಮಾಜ ವಿರೋಧಿ, ಅಪರಾಧ ಕೃತ್ಯ ಎಸಗುತ್ತಿರುವವರಿಗೆ ಕಾಂಗ್ರೆಸ್ ಸರ್ಕಾರ ರಾಜಾತಿಥ್ಯ ನೀಡುತ್ತಿದೆ. ಕೂಡಲೇ ಈ ನಡೆ ಬದಲಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

Next Article