For the best experience, open
https://m.samyuktakarnataka.in
on your mobile browser.

ದೇವರ ಹೆಸರಲ್ಲಿ ಪ್ರಲ್ಹಾದ್‌ ಜೋಶಿ ಪ್ರಮಾಣ

08:08 PM Jun 09, 2024 IST | Samyukta Karnataka
ದೇವರ ಹೆಸರಲ್ಲಿ ಪ್ರಲ್ಹಾದ್‌ ಜೋಶಿ ಪ್ರಮಾಣ

ನವದೆಹಲಿ: ಧಾರವಾಡ ಕ್ಷೇತ್ರದ ಸಂಸದ ಪ್ರಲ್ಹಾದ್‌ ವೆಂಕಟೇಶ ಜೋಶಿ ಇಂದು ಎರಡನೇ ಬಾರಿಗೆ ನರೇಂದ್ರ ಮೋದಿಯವರ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಹದಿನೆಂಟನೇಯವರಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು.