ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದೇಶ ಮುಖ್ಯ ಅನ್ನೋರು ಬಿಜೆಪಿಗೆ ಬರಬೇಕು..

03:08 PM Feb 01, 2024 IST | Samyukta Karnataka

ಬಳ್ಳಾರಿ: ಲಕ್ಷಣ ಸವದಿ ಸೇರಿದಂತೆ ದೇಶ ಮುಖ್ಯ ಎನ್ನುವವರು ಬಿಜೆಪಿಗೆ ಬರಬಹದು ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದ್ದಾರೆ.
ಬಳ್ಳಾರಿ ಬಿಜೆಪಿ ಜಿಲ್ಲಾಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕಾಗಿ ಗುರುವಾರ ನಗರಕ್ಕೆ ಆಗಮಿಸಿದ್ದ ಸಿ.ಟಿ ರವಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಲಕ್ಷಣ ಸವದಿ ಸೇರಿದಂತೆ, ಯಾರು ಯಾರು ದೇಶ ಮುಖ್ಯ ಎನ್ನುವವರು ಬೇರೆ ಬೇರೆ ಪಕ್ಷದಲ್ಲಿ ಇರಬಹದು ಅವರು ಬಿಜೆಪಿಗೆ ಬರಬೇಕು ಎಂದಿದ್ದಾರೆ. ಅಧಿಕಾರದ ಆಸೆ ಇಲ್ಲದೇ ದೇಶ ಮುಖ್ಯ ಎನ್ನುವವರು ಬಿಜೆಪಿಗೆ ಬನ್ನಿ ಎಂದರು. ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಆರಂಭದಲ್ಲಿ ಇಂಡಿಯಾ ಒಕ್ಕೂಟ ಒಂದೆರಡು ಮೀಟಿಂಗ್ ನಲ್ಲಿ ದೊಡ್ಡ ಸೌಂಡ್ ಮಾಡಿತ್ತು. ಮೂರನೇ ಮೀಟಿಂಗ್ ಡಮಾರ್ ಆಯ್ತು. ಲೋಕಸಭೆಯಲ್ಲಿ ನಾಲ್ಕು ನೂರು ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದರು.

Next Article