ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರತಿಪಕ್ಷಗಳ ಸಂಸದರ ಅಮಾನತು ಹಿಂಪಡೆಯಲು ಮನವಿ

03:53 PM Jan 30, 2024 IST | Samyukta Karnataka

ಬೆಂಗಳೂರು: ಚಳಿಗಾಲದ ಅಧಿವೇಶನದಲ್ಲಿ ಅಮಾನತುಗೊಂಡಿರುವ ಸಂಸದರ ಅಮಾನತು ರದ್ದುಗೊಳಿಸುವಂತೆ ಲೋಕಸಭೆ ಮತ್ತು ರಾಜ್ಯಸಭೆಯ ಅಧ್ಯಕ್ಷ ಅಧಿಕಾರಿಗಳಿಗೆ ಸರ್ಕಾರ ಮನವಿ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲ ಸದಸ್ಯರ ಅಮಾನತು ಹಿಂಪಡೆಯುವಂತೆ ಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದೇವೆ ಎಂದಿದ್ದಾರೆ.

Next Article