ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೇಹಾ  ಪ್ರಕರಣ: ಹುಬ್ಬಳ್ಳಿಗೆ ಬಂದಿಳಿದ ಸಿಐಡಿ ತಂಡ

10:52 PM Apr 22, 2024 IST | Samyukta Karnataka

ಹುಬ್ಬಳ್ಳಿ: ವಾಣಿಜ್ಯನಗರಿ‌ ಜನರನ್ನು ಬೆಚ್ಚಿಬೀಳಿಸಿದ್ದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಓಡಿಗೆ ವಹಿಸಿದ್ದು, ಕೊಲೆ ಪ್ರಕರಣದ ತನಿಖೆಯನ್ನು ನಡೆಸಲು ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಹೂಡಿದೆ.
ತಂಡದಲ್ಲಿ ಎಸ್ ಪಿ ಮತ್ತು ಡಿವೈಎಸ್‌ಪಿ ದರ್ಜೆ ಅಧಿಕಾರಿ ಸೇರಿ ಎಂಟು ಮಂದಿ ಸಿಬ್ಬಂದಿ ಇರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

Next Article