ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಧಾರಾಕಾರ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

12:34 PM Nov 07, 2023 IST | Samyukta Karnataka

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಓರ್ವ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಈ ಘಟನೆ ಸಂಭವಿಸಿದೆ. ಲಚ್ಚಾನಾಯ್ಕ (80) ಮೃತ ವ್ಯಕ್ತಿ. ಕಳೆದ ರಾತ್ರಿ ಲಚ್ಚಾನಾಯ್ಕ ಎಂಬುವವರು ಶೌಚಾಲಯಕ್ಕೆ ತೆರಳುವ ವೇಳೆ ಧಾರಾಕಾರ ಮಳೆಗೆ ಗೋಡೆ ಕುಸಿದು ಬಿದಿದ್ದರ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Next Article