For the best experience, open
https://m.samyuktakarnataka.in
on your mobile browser.

ನಟ ವಿನೋದ್ ರಾಜ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

11:28 AM Jun 12, 2024 IST | Samyukta Karnataka
ನಟ ವಿನೋದ್ ರಾಜ್‌ಗೆ ಅನಾರೋಗ್ಯ  ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ವಿನೋದ್‌ ರಾಜ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರುಳಿನ ಸಮಸ್ಯೆಯಿಂದ ಇವರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 11 ವರ್ಷಗಳ ಹಿಂದೆ ಸ್ಟಂಟ್‌ ಅಳವಡಿಸಲಾಗಿತ್ತು. ಅದೇ ಕಾರಣದಿಂದ ನೋವು ಶುರುವಾಗಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.