ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಆಕಸ್ಮಿಕ ಬೆಂಕಿ: ಬಣವೆ ಭಸ್ಮ

08:58 AM Dec 19, 2023 IST | Samyukta Karnataka

ಇಳಕಲ್: ಹೊಲದಲ್ಲಿ ಶೇಖರಿಸಿದ್ದ ಜೋಳದ ಬಣವೆಗೆ ಬೆಂಕಿ ತಗುಲಿ ಅಪಾರ ನಷ್ಟವಾದ ಘಟನೆ ತಾಲೂಕಿನ ಕೆಸರಬಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ವಿರುಪಾಕ್ಷಗೌಡ ಗೌಡರ ಅವರ ಹೊಲದಲ್ಲಿನ ಬಣವೆಗೆ ಯಾರೋ ಕಿಡಿಗೇಡಿಗಳು ಎಸೆದ ಸಿಗರೇಟ್ ಕಿಡಿಯಿಂದ ಬೆಂಕಿ ಹತ್ತಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ . ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿದರೂ ಬೆಂಕಿಯ ಉರಿನಾಲಿಗೆಗೆ ಬಣವೆಗಳು ಭಸ್ಮಗೊಂಡಿವೆ. ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪಿಎಸ್ ಐ ಲಕ್ಷ್ಮೀ ಕಾಂತ ಬಾನಿಗೋಳ ತನಿಖೆ ನಡೆಸಿದ್ದಾರೆ

Next Article