ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮತ್ತೆ ಲಘು ಭೂಕಂಪ

09:59 PM Nov 11, 2023 IST | Samyukta Karnataka

ಬೀದರ್: ಜಿಲ್ಲೆಯ ಹುಮನಾಬಾದ ತಾಲೂಕಿನ ನಂದಗಾವ್ ಗ್ರಾಮ ಪಂಚಾಯತ್ ಕಚೇರಿಯಿಂದ 1.5 ಕಿಮೀ ದೂರದಲ್ಲಿ ಶನಿವಾರ ಸಂಜೆ 4.08 ನಿಮಿಷಕ್ಕೆ ಲಘು ಭೂಕಂಪ ಸಂಭವಿಸಿದೆ.
ಭೂಕಂಪದ ತೀವ್ರತೆ ರಿಕ್ಟರ್ ಮಾಪನದ ಮೇಲೆ 2.6 ದಾಖಲಾಗಿದೆ. ಭೂಕಂಪದ ತೀವ್ರತೆ ದುರ್ಬಲವಾಗಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ.

Next Article