ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಮೋದಿ ಕರೆದರೆ ಈಗ ಮುನ್ನೂರು ಜನರೂ ಬರುವುದಿಲ್ಲ

05:02 PM May 06, 2024 IST | Samyukta Karnataka

ಮಹಾಲಿಂಗಪುರ: ಮೋದಿ ದುರ್ಬಲ ಪ್ರಧಾನ ಮಂತ್ರಿ, ಬರೀ ಸುಳ್ಳು ಹೇಳುತ್ತಾರೆ ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ, ಈಗ ಅವರು ಕರೆದರೆ ಮುನ್ನೂರು ಜನರೂ ಬರುವುದಿಲ್ಲ ಎಂದು ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ರನ್ನಬೆಳಗಲಿ ಮಹಾಲಿಂಗೇಶ್ವರ ಸಮುದಾಯ ಭವನದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ, ರೈತರಿಗೆ, ಬಡವರಿಗೆ, ಯುವಕರಿಗೆ ಏನನ್ನೂ ಕೊಡುಗೆ ನೀಡದ ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದರು.

Next Article